Subject Language : Kannada
Which Department : all
Place : Karnataka
Announcement Date: 5/03/2025
Subject Format : PDF/JPJ
Subject Size : 56kb
Pages :5
Scanned Copy : Yes
Editable Text : NO
Password Protected :
Download Link : Yes
Copy Text : NO
Print Enable : Yes
Quality : High
Subject Size Reduced :NO
Password : NO
Cost : Free
For Personal Use Only
ರಾಜ್ಯದ ಎಲ್ಲೆಡೆ ಬಿಸಿಲ ತಾಪಕ್ಕೆ ಜನರು ಸುಸ್ತಾಗಿ ಹೋಗಿದ್ದಾರೆ. ಇದರಿಂದ ಜನರು ಮನೆಯಿಂದ ಹೊರ ಹೋಗಲು ಹಿಂದೆ ಮುಂದೇ ನೋಡ್ತಾ ಇದ್ದಾರೆ.
ದಿನೇ ದಿನೇ ಬಿಸಿಲ ತಾಪ ಏರುತ್ತಿರುವುದರಿಂದ ಇದೀಗ ಶಾಲೆಗಳಲ್ಲಿ ಪರೀಕ್ಷೆ ಮುಗಿದ ಬೆನ್ನಲ್ಲೇ ಬೇಸಿಗೆ ರಜೆ ನೀಡುವ ಬಗ್ಗೆ ಚರ್ಚೆ ನಡೆಯುತ್ತಿದೆ.
ಭಾರತೀಯ ಹವಾಮಾನ ಇಲಾಖೆ ಪ್ರಕಾರ ರಾಜ್ಯದಲ್ಲಿ ಇನ್ನೂ ಕೂಡಾ ಬಿಸಿಲ ತಾಪ ಏರುವ ಸಾಧ್ಯತೆಯಿದೆ. ಆದ್ದರಿಂದ ಆರೋಗ್ಯದ ಕಾಳಜಿಯನ್ನು ಮಾಡುವುದು ತುಂಬಾನೇ ಮುಖ್ಯ.